ಇವತ್ತು ಗುರುವಾರ. ನನಗೆ ಅಲ್ಲಿಗೆ ಹೋಗಬೇಕಮ್ಮಾ… ಮಗಳು ಶಾಲೆಯಿಂದ ಬೇಗ ಬಂದರೆ… ಎಂದಿನಂತೇ ಏನಾದರೂ ಕಾರಣ ಹೇಳಿ ಬಿಡು ಅಮ್ಮಾ. ಅವಳಿಗಿಷ್ಟದ ತಿಂಡಿ ಮಾಡಿದ್ದೇನೆ… ಸಾಯಿರಾ ಸಿಂಗರಿಸಿಕೊAಡು ಬುರ್ಖಾ ಧರಿಸಿ ಹೊರಟಾಗ ತಾಯಿ ಫಾತೀಮಾ ಟಿಫಿನ್ ಬಾಕ್ಸ್ನ್ನು ಮಗಳ ಕೈಗೆ ಕೊಡುತ್ತಾ ಇದರಲ್ಲಿ ಶೇವಿಗೆ ಪಾಯಸ ಇದೆ, ಆತನಿಗೆ ತುಂಬಾ ಇಷ್ಟ ತಾನೆ… ಕೊಡು.. ಎಂದರು ನಗುತ್ತಾ, ಅಂಗಳದಲ್ಲಿಟ್ಟ ಸ್ಕೂಟರ್ ಹತ್ತಿ ಆಕೆ ಕೈಯಾಡಿಸಿದಳು. ಶಾಂತ ಲಾಡ್ಜ್’ನೊಳಗೆ ಸಾಯಿರಾ ಬಂದಾಗ ವಾಚ್ಮ್ಯಾನ್ ಪರಿಚಯದ ನಗೆ ಬೀರಿ ಸಲಾಮ್ […]
ಮುಖ್ಯ ಸುದ್ದಿ
ಟ್ರೆಂಡಿಂಗ್ ಸುದ್ದಿ
ಸುದ್ದಿಗಳು
ಇನ್ನಷ್ಟು
ದಿನನಿತ್ಯದ ಸುದ್ದಿ
“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ
ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್ರೋಡ್ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ. “ಅರಿವು” ಕೇವಲ ಒಂದು ಅಭಿಯಾನವಲ್ಲ […]
~anupamamasika@gmail.com
ದಿನನಿತ್ಯದ ಸುದ್ದಿ
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ದಿನನಿತ್ಯದ ಸುದ್ದಿ
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ದಿನನಿತ್ಯದ ಸುದ್ದಿ
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ದಿನನಿತ್ಯದ ಸುದ್ದಿ
ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: ಸರಕಾರದ ಸಬೂಬು ಏನು?

























