“ಅಪ್ಪಾ, ನನ್ನನ್ನು ಕ್ಷಮಿಸಿ. ನಾನೀ ಚಿತ್ರಹಿಂಸೆಯನ್ನು ಸಹಿಸಬಹುದು ಎಂದು ಭಾವಿಸಿದ್ದೆ. ಆದರೆ ಅವರು ಮನುಷ್ಯರಲ್ಲ, ಕ್ರೂರಿಗಳು. ನನಗೆ ಹೀಗೆಯೇ ಬದುಕು ಮುಂದುವರಿಸಲು ಸಾಧ್ಯವಿಲ್ಲ” ಇದು ನವ ವಿವಾಹಿತೆ ರಿಧನ್ಯಾ ತನ್ನ ಸಾವಿನ ಮೊದಲು ತಂದೆಗೆ ಕಳಿಸಿದ ಧ್ವನಿ ಸಂದೇಶದ ಚುಟುಕು. ತಮಿಳುನಾಡಿನ ತಿರುಪುರ ಜಿಲ್ಲೆಯ 27 ವರ್ಷದ ನವವಿವಾಹಿತೆ ರಿಧನ್ಯಾ ಜೂನ್ 28 ರಂದು ದಾಂಪತ್ಯದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ತಮಿಳುನಾಡಿನೆಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಅವಳು ತನ್ನ ಸಾವಿಗೆ ಮೊದಲು […]
ಮುಖ್ಯ ಸುದ್ದಿ
ಟ್ರೆಂಡಿಂಗ್ ಸುದ್ದಿ

ದಿನನಿತ್ಯದ ಸುದ್ದಿ
ಕೈಬರಹದ ಕುರ್ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?
~anupamamasika@gmail.com

ಮುಖಪುಟ
“ಬ್ರಿಟಿಷರ ಆಮಿಷಕ್ಕೆ ಒಪ್ಪಿದರೆ ಮಕ್ಕಳ ಕತ್ತು ಹಿಸುಕಿ ಕೊಲ್ಲುವೆ” ಪುತ್ರರನ್ನು ದೇಶಕ್ಕಾಗಿ ಸಮರ್ಪಿಸಿದ ಬೀಅಮ್ಮರನ್ನು ನಾವು ಅರಿಯಲೇಬೇಕು
~ಲೇಖಕ: ಆಸಿಫ್ ಅಲಿ, ಕೃತಿ: 'ಭಾರತದ ಸ್ವಾತಂತ್ರ್ಯ ಚಳುವಳಿ ಮತ್ತು ಮುಸ್ಲಿಮರು

ಈ ಸಮಾಜ
ಒಂದೇ ಮನೆಯಲ್ಲಿ ವಾಸಿಸುವ ಕ್ರಿಶ್ಚಿಯನ್-ಮುಸ್ಲಿಮ್ ಮಾದರೀ ಕುಟುಂಬ: ಇವರ ಮಧ್ಯವಿರುವ ಸಂಬಂಧವೇನು..?
~anupamamasika@gmail.com
ಸುದ್ದಿಗಳು
ಇನ್ನಷ್ಟು
ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ
ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ […]
~anupamamasika@gmail.com
ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ
~anupamamasika@gmail.com

ಕೈಬರಹದ ಕುರ್ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?
~anupamamasika@gmail.com

ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?
~anupamamasika@gmail.com

“ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” ‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?
~anupamamasika@gmail.com
