ಮುಖ್ಯ ಸುದ್ದಿ

ಸುದ್ದಿಗಳು

ಇನ್ನಷ್ಟು
“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ
ದಿನನಿತ್ಯದ ಸುದ್ದಿ

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್‌ರೋಡ್‌ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ. “ಅರಿವು” ಕೇವಲ ಒಂದು ಅಭಿಯಾನವಲ್ಲ […]

~anupamamasika@gmail.com

ಲೇಖನಗಳು

ಇನ್ನಷ್ಟು

ಕಥೆಗಳು

ಇನ್ನಷ್ಟು
Main news image
ಕಥಾಲೋಕ

ಅಮ್ಮನ ಹೆಸರಲ್ಲೇ ವೃದ್ಧಾಶ್ರಮ ಕಟ್ಟಿಸಿದ ಮಗ: “ಸನ್ಮಾನ” ಕಥೆ

~ರಾಜಕುಮಾರ ಭೀ. ವಗ್ಯಾನವರ, ಬಾಗಲಕೋಟೆ
Main news image
ಮಕ್ಕಳ ರಂಗ

ಮಕ್ಕಳನ್ನು TV, Mobileನಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಪರಿಹಾರ ಸೂತ್ರಗಳು

~anupamamasika@gmail.com