ಇಂದು ಪತ್ರಿಕೆ ಮತ್ತು ಟಿ.ವಿ.ಗಳಲ್ಲಿ ಕಾಡಾನೆಗಳದ್ದೇ ಸುದ್ದಿ. ಅವು ಕಾಡಿನಿಂದ ನಾಡಿಗೆ ಕಾಲಿಟ್ಟು ದಾಂಧಲೆ ನಡೆಸಿದ ಘಟನೆಗಳೇ ಹೆಚ್ಚು. ಕೆಲವೊಮ್ಮೆ ಸಾವು-ನೋವಿನ ವಿಷಾದಕರ ಸುದ್ದಿಯೂ ಇರುತ್ತದೆ. ಆಳವಾದ ಚಿಂತನೆ ಮಾಡಿದರೆ, ಈ ಆನೆಗಳನ್ನು ನಾಡಿಗೆ ಬರ ಮಾಡಿಕೊಂಡದ್ದೇ ನಮ್ಮವರು. ತಮ್ಮ ಸ್ವಾರ್ಥಕ್ಕೆ ಅವರು ನಾನಾ ಕಾರಣಗಳಿಗೆ ಕಾಡನ್ನು ಕಡಿದು ಉರುಳಿಸಿದರು. ಅಭಿವೃದ್ಧಿಯ ನಾಮದಲ್ಲಿ ಜಲ ವಿದ್ಯುತ್, ಗಣಿಕಾರಿಕೆ, ರೈಲ್ವೆ ಹಳಿ, ರಿಸಾರ್ಟ್, ಸುರಂಗ, ಹೆದ್ದಾರಿ ಅನ್ನುತ್ತಾ ಎಲ್ಲಡೆ ಕೊಡಲಿ ಬೀಸಿದರು. ಕೃಷಿ ಭೂಮಿಯ ಒತ್ತುವರಿಯೆಂದು ಸಾಕಷ್ಟು ಅರಣ್ಯವನ್ನು […]
ಮುಖ್ಯ ಸುದ್ದಿ
ಟ್ರೆಂಡಿಂಗ್ ಸುದ್ದಿ
ಸುದ್ದಿಗಳು
ಇನ್ನಷ್ಟು
ದಿನನಿತ್ಯದ ಸುದ್ದಿ
“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ
ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್ರೋಡ್ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ. “ಅರಿವು” ಕೇವಲ ಒಂದು ಅಭಿಯಾನವಲ್ಲ […]
~anupamamasika@gmail.com
ದಿನನಿತ್ಯದ ಸುದ್ದಿ
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ದಿನನಿತ್ಯದ ಸುದ್ದಿ
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ದಿನನಿತ್ಯದ ಸುದ್ದಿ
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ದಿನನಿತ್ಯದ ಸುದ್ದಿ
ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: ಸರಕಾರದ ಸಬೂಬು ಏನು?
