Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

ಪ್ರವಾದಿ ಮುಹಮ್ಮದ್(ಸ) ಜಗತ್ತು ಕಂಡ ಮಾದರಿ ಶಿಕ್ಷಕ

ಪ್ರವಾದಿ ಮುಹಮ್ಮದ್(ಸ) ಜಗತ್ತು ಕಂಡ ಮಾದರಿ ಶಿಕ್ಷಕ

Author imageಸಬೀಹ ಫಾತಿಮ, ಮಂಗಳೂರು
ಸೆಪ್ಟೆಂಬರ್ 5, 2025

ಮುಹಮ್ಮದರು(ಸ) ಪ್ರವಾದಿಯಾಗಿದ್ದರು. ದೇವನು ಇವರನ್ನು ಜನರಿಗೆ ದೇವನ ಆದೇಶ ಮತ್ತು ಸದ್ವಿವೇಕವನ್ನು ಕಲಿಸಿ ಕೊಡಲಿಕ್ಕಾಗಿ ಕಳುಹಿಸಿಕೊಟ್ಟರು. ಇವರು ಜಗತ್ತು ಕಂಡ ಅದ್ವಿತೀಯ ಶಿಕ್ಷಕರಾಗಿದ್ದರು. ಮುಹಮ್ಮದರು ಮೊತ್ತ ಮೊದಲು ಮದೀನಾದ ಮಸೀದಿಯ ಒಂದು ಭಾಗದಲ್ಲಿ ಶಿಕ್ಷಣ ಕೇಂದ್ರವನ್ನು ಆರಂಭಿಸಿದರು. ಅಲ್ಲಿ ಸರಿ ಸುಮಾರು 70ರಿಂದ 80 ವಿದ್ಯಾರ್ಥಿಗಳಿದ್ದರು. ಪ್ರವಾದಿಯವರಿಂದ ನೇರವಾಗಿ ಶಿಕ್ಷಣ ಮತ್ತು ತರಬೇತಿಯನ್ನು ಗಳಿಸಿದವರಿಗೆ ಅವರ ಪ್ರತಿಭೆ ಸಾಮರ್ಥ್ಯಗಳ ಆಧಾರದಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಡಲಾಯಿತು. ಅವರ ಪೈಕಿ ಕೆಲವರು ಶಿಕ್ಷಕರಾಗಿಯೇ ಮುಂದುವರಿದರು. ಕೇವಲ ಮದೀನಾದಲ್ಲಿ ಮಾತ್ರವಲ್ಲ ಜಗತ್ತಿನ […]

ಓದುವುದನ್ನು ಮುಂದುವರಿಸಿ
ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: 
ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

Author imageಅಬ್ದುಸ್ಸಲಾಮ್ ದೇರಳಕಟ್ಟೆ
ಆಗಸ್ಟ್ 28, 2025

ಇತ್ತೀಚಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮತ್ತು ವಾರ್ತಾ ಮಾಧ್ಯಮಗಳಲ್ಲಿ ಒಂದು ಟ್ವೀಟ್ ಸಂದೇಶ ಬಹಳ ವೈರಲ್ ಆಗಿದೆ. ಅದು ಗಾಝ ನಗರದಾದ್ಯಂತ ಇಸ್ರೇಲ್ ಎಂಬ ನರಹಂತಕರ ಬಾಂಬರ್ ಮತ್ತು ಮಿಸೈಲ್ ಆಕ್ರಮಣದ ಲೈವ್ ರಿಪೋರ್ಟ್ ಮಾಡುತ್ತಿದ್ದ ಅಲ್ ಜಝೀರ ಚಾನೆಲ್‌ನ ಅನಸ್ ಅಲ್ ಶರೀಫ್ ಅವರ ಬರಹ. ನಿರೀಕ್ಷೆಯಂತೆ ಏಕದೇವೋಪಾಸನೆಯನ್ನು ಉಚ್ಚರಿಸುತ್ತಾ ರಕ್ತದಾಹಿಗಳ ಮಿಸೈಲ್‌ಗಳಿಗೆ ತಲೆಯೊಡ್ಡಿ ವೀರ ಮರಣವನ್ನಪ್ಪಿದ ಅನಸ್ ಅಲ್ ಶರೀಫ್ ಅವರ ಹುತಾತ್ಮತೆಯು ಕಸ್ತೂರಿಯ ಪರಿಮಳದಂತೆ ಜಗತ್ತಿನಾದ್ಯಂತ ಪಸರಿಸಿದೆ. ಗಾಝ ನಗರದಾದ್ಯಂತ (ವಂಶಹತ್ಯೆಯ ರಣಭೂಮಿ) […]

ಓದುವುದನ್ನು ಮುಂದುವರಿಸಿ
“ಇಸ್ರೇಲಿ ಪ್ರಧಾನಿ ನ್ಯೂಯಾರ್ಕ್ ಪ್ರವೇಶಿಸಿದರೆ ಬಂಧಿಸುವೆ” 
ಘೋಷಿಸಿದ್ದ ಈ ಝೊಹ್ರಾನ್ ಮಮ್ದಾನಿ ಯಾರು?

“ಇಸ್ರೇಲಿ ಪ್ರಧಾನಿ ನ್ಯೂಯಾರ್ಕ್ ಪ್ರವೇಶಿಸಿದರೆ ಬಂಧಿಸುವೆ” ಘೋಷಿಸಿದ್ದ ಈ ಝೊಹ್ರಾನ್ ಮಮ್ದಾನಿ ಯಾರು?

anupamamasika@gmail.com
ಆಗಸ್ಟ್ 2, 2025

ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಪ್ರಚಾರ ಪಡೆದ ಮತ್ತು ವೈರಲ್ ಆದ ಒಂದು ಹೆಸರು ಝೊಹ್ರಾನ್ ಮಮ್ದಾನಿ, ಅವರ ಬಗ್ಗೆ ಒಂದಿಷ್ಟು ಚರ್ಚಿಸೋಣ. ಝೊಹ್ರಾನ್ ಮಮ್ದಾನಿ 33 ವರ್ಷದ ಗುಜರಾತ್ ಮೂಲದ ಸ್ಪುರದ್ರೂಪಿ ಯುವಕ ತನ್ನ ಧೀರ ಧೋರಣೆ, ಜನಪರ ಕಾರ್ಯಕ್ರಮಗಳು ಮತ್ತು ಶೋಷಿತರ ಪರವಾಗಿ ನಡೆಸುವ ಹೋರಾಟಗಳಿಂದ ಇಂದು ಜಗತ್ತಿನ ಗಮನ ಸೆಳೆದಿದ್ದಾರೆ. ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ಜನಸಾಮಾನ್ಯರಿಗೆ ಝೊಹ್ರಾನ್ ಮಮ್ದಾನಿ ಒಂದು ಹೊಸ ಭರವಸೆಯ ಕಿರಣವಾಗಿದ್ದಾರೆ. ಝೊಹ್ರಾನ್ ಮಮ್ದಾನಿ ಮೂಲತಃ ಗುಜರಾತ್ ನವರಾಗಿದ್ದು ಉಗಾಂಡಾದಲ್ಲಿ […]

ಓದುವುದನ್ನು ಮುಂದುವರಿಸಿ
ಶರೀಫ್ ಸಾಬ್ ಅನುಪಮ ಸ್ಥಾಪಕರಲ್ಲೊಬ್ಬರು…

ಶರೀಫ್ ಸಾಬ್ ಅನುಪಮ ಸ್ಥಾಪಕರಲ್ಲೊಬ್ಬರು…

anupamamasika@gmail.com
ಜುಲೈ 8, 2025

ಬದುಕಿನದ್ದಕ್ಕೂ ದೊಡ್ಡ ಕನಸುಗಳನ್ನು ಕಂಡ ಅಪಾರ ದೂರದರ್ಶಿತ್ವ ಮತ್ತು ಬದ್ಧತೆಯಿದ್ದ ಕೆಎಂ ಶರೀಫ್ ಸಾಹೇಬರು ಇತ್ತೀಚೆಗೆ ಸೃಷ್ಟಿಕರ್ತನೆಡೆಗೆ ಪ್ರಯಾಣ ಬೆಳೆಸಿದರು. ಇವರು ಸನ್ಮಾರ್ಗ ವಾರಪತ್ರಿಕೆಯ ಸಂಪಾದಕರಾಗಿದ್ದ ನನ್ನ ತಂದೆಯವರಾದ ಇಬ್ರಾಹಿಮ್ ಸಈದ್ ರವರ ಹಿರಿಯಣ್ಣ. ನನ್ನ ದೊಡ್ಡಪ್ಪನವರಲ್ಲಿ ನಾನು ಗುರುತಿಸಿದ ಅತಿ ವಿಶೇಷತೆ ಸಹಜವಾದ ನಾಯಕತ್ವದ ಗುಣ. ಕೆಲಸವನ್ನು ಹಂಚುವುದು, ಅದನ್ನು ಮಾಡಿಸುವುದು, ಅದರ ಮೇಲ್ನೋಟ ವಹಿಸುವುದು, ಸಮಯಕ್ಕೆ ಸರಿಯಾಗಿ ಮುಗಿಸುವಂತೆ ಪ್ರೇರೇಪಿಸುವುದು ಇವರ ವಿಶೇಷತೆಯಾಗಿತ್ತು. ಎಲ್ಲ ವಿಷಯಗಳಲ್ಲಿಯೂ ಗುಣಮಟ್ಟಕ್ಕೆ ಮಹತ್ವವನ್ನು ನೀಡುವುದು. ಕೆಲಸದಲ್ಲಿ ಬದ್ಧತೆ ಮತ್ತು […]

ಓದುವುದನ್ನು ಮುಂದುವರಿಸಿ

ಇತ್ತೀಚಿನ ಸುದ್ದಿಗಳು

ಪ್ರವಾದಿ ಮುಹಮ್ಮದ್(ಸ) ಜಗತ್ತು ಕಂಡ ಮಾದರಿ ಶಿಕ್ಷಕ

ಪ್ರವಾದಿ ಮುಹಮ್ಮದ್(ಸ) ಜಗತ್ತು ಕಂಡ ಮಾದರಿ ಶಿಕ್ಷಕ

ಸೆಪ್ಟೆಂಬರ್ 5, 2025
ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: 
ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

ಆಗಸ್ಟ್ 28, 2025
“ಇಸ್ರೇಲಿ ಪ್ರಧಾನಿ ನ್ಯೂಯಾರ್ಕ್ ಪ್ರವೇಶಿಸಿದರೆ ಬಂಧಿಸುವೆ” 
ಘೋಷಿಸಿದ್ದ ಈ ಝೊಹ್ರಾನ್ ಮಮ್ದಾನಿ ಯಾರು?

“ಇಸ್ರೇಲಿ ಪ್ರಧಾನಿ ನ್ಯೂಯಾರ್ಕ್ ಪ್ರವೇಶಿಸಿದರೆ ಬಂಧಿಸುವೆ” ಘೋಷಿಸಿದ್ದ ಈ ಝೊಹ್ರಾನ್ ಮಮ್ದಾನಿ ಯಾರು?

ಆಗಸ್ಟ್ 2, 2025