“ಅಪ್ಪಾ, ನನ್ನನ್ನು ಕ್ಷಮಿಸಿ. ನಾನೀ ಚಿತ್ರಹಿಂಸೆಯನ್ನು ಸಹಿಸಬಹುದು ಎಂದು ಭಾವಿಸಿದ್ದೆ. ಆದರೆ ಅವರು ಮನುಷ್ಯರಲ್ಲ, ಕ್ರೂರಿಗಳು. ನನಗೆ ಹೀಗೆಯೇ ಬದುಕು ಮುಂದುವರಿಸಲು ಸಾಧ್ಯವಿಲ್ಲ” ಇದು ನವ ವಿವಾಹಿತೆ ರಿಧನ್ಯಾ ತನ್ನ ಸಾವಿನ ಮೊದಲು ತಂದೆಗೆ ಕಳಿಸಿದ ಧ್ವನಿ ಸಂದೇಶದ ಚುಟುಕು. ತಮಿಳುನಾಡಿನ ತಿರುಪುರ ಜಿಲ್ಲೆಯ 27 ವರ್ಷದ ನವವಿವಾಹಿತೆ ರಿಧನ್ಯಾ ಜೂನ್ 28 ರಂದು ದಾಂಪತ್ಯದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ತಮಿಳುನಾಡಿನೆಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಅವಳು ತನ್ನ ಸಾವಿಗೆ ಮೊದಲು […]