Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

“ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” 
ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

“ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

anupamamasika@gmail.com
ಆಗಸ್ಟ್ 8, 2025

ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆನ್‌ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ […]

ಓದುವುದನ್ನು ಮುಂದುವರಿಸಿ
ಬರೋಬ್ಬರಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ: 
ತಾಯಿಗೆ ಸಿಕ್ಕ ಸರ್ಟಿಫಿಕೇಟ್ ಏನು ಗೊತ್ತೇ..?

ಬರೋಬ್ಬರಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ: ತಾಯಿಗೆ ಸಿಕ್ಕ ಸರ್ಟಿಫಿಕೇಟ್ ಏನು ಗೊತ್ತೇ..?

anupamamasika@gmail.com
ಆಗಸ್ಟ್ 7, 2025

ತಮಿಳುನಾಡಿನ ಮಹಿಳೆಯೊಬ್ಬರು ಸುಮಾರು 300 ಲೀಟರ್‌ ಎದೆಹಾಲನ್ನು ದಾನ ಮಾಡುವ ಮೂಲಕ ‘ಏಷ್ಯಾ ಬುಕ್ ಆಫ್ ರೆಕಾರ್ಡ್‌’ ಮತ್ತು ‘ಇಂಡಿಯಾ ಬುಕ್ ಆಫ್ ರೆಕಾರ್ಡ್‌’ ಎರಡರಲ್ಲೂ ಸ್ಥಾನ ಪಡೆದಿದ್ದಾರೆ. ಎರಡು ಮಕ್ಕಳ ತಾಯಿಯಾದ ಸೆಲ್ವಾ ಬೃಂದಾ, 2023ರ ಏಪ್ರಿಲ್‌ನಿಂದ 2025ರ ಫೆಬ್ರುವರಿಯವರೆಗೆ 22 ತಿಂಗಳುಗಳಲ್ಲಿ ಒಟ್ಟು 300.17 ಲೀಟರ್‌ ಎದೆಹಾಲನ್ನು ಚಿರುಚಿರಾಪಳ್ಳಿ ಜಿಲ್ಲೆಯ ಮಹಾತ್ಮಾ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯ (ಎಂಜಿಎಂಜಿಎಚ್‌) ಎದೆಹಾಲಿನ ಬ್ಯಾಂಕ್‌ಗೆ ದಾನ ಮಾಡಿದ್ದಾರೆ. ಈ ಮೂಲಕ ಅವರು ಸಾವಿರಾರು ಅಕಾಲಿಕ ಸಾವು ಮತ್ತು […]

ಓದುವುದನ್ನು ಮುಂದುವರಿಸಿ
ಮಗಳ ಕಣ್ಣೆದುರೇ ಗಂಡನನ್ನು ಕೊಂದ ತಂದೆ! 
ಕಾರಣವೇನು ಗೊತ್ತೇ?

ಮಗಳ ಕಣ್ಣೆದುರೇ ಗಂಡನನ್ನು ಕೊಂದ ತಂದೆ! ಕಾರಣವೇನು ಗೊತ್ತೇ?

anupamamasika@gmail.com
ಆಗಸ್ಟ್ 6, 2025

ಬಿಹಾರದ ದರ್ಭಾಂಗಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 25 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮಾವನೇ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಕುಮಾರ್ ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇವರು ವ್ಯಾಸಂಗ ಮಾಡುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಅದೇ ಕಾಲೇಜಿನ ವಿದ್ಯಾರ್ಥಿನಿ ತನ್ನು ಪ್ರಿಯಾ ಅವರನ್ನು ಆಕೆಯ ಕುಟುಂಬದ ವಿರೋಧದ ನಡುವೆಯೇ ರಾಹುಲ್‌ ವಿವಾಹವಾಗಿದ್ದರು. ಹತ್ಯೆಯ ಬೆನ್ನಲ್ಲೇ ರಾಹುಲ್‌ನ ಸಹಪಾಠಿಗಳು ತನ್ನುವಿನ ತಂದೆ ಆರೋಪಿ ಪ್ರೇಮ್‌ಶಂಕರ್ ಝಾ ಅವರನ್ನು ಥಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ […]

ಓದುವುದನ್ನು ಮುಂದುವರಿಸಿ
“ರಸ್ತೆಗಿಳಿದು ಪ್ರತಿಭಟಿಸದ ಕಾರಣದಿಂದಾಗಿ ಕ್ರೈಸ್ತರ ಮೇಲೆ ದೌರ್ಜನ್ಯ” ಪ್ರತಿಭಟನೆ ವಿಡಿಯೋ

“ರಸ್ತೆಗಿಳಿದು ಪ್ರತಿಭಟಿಸದ ಕಾರಣದಿಂದಾಗಿ ಕ್ರೈಸ್ತರ ಮೇಲೆ ದೌರ್ಜನ್ಯ” ಪ್ರತಿಭಟನೆ ವಿಡಿಯೋ

anupamamasika@gmail.com
ಆಗಸ್ಟ್ 5, 2025

ಛತ್ತೀಸ್‌ ಗಢದಲ್ಲಿ ಇಬ್ಬರು ಮಲಯಾಳಿ ಸನ್ಯಾಸಿನಿಯರನ್ನು ಬಂಧಿಸಲಾಗಿದ್ದು, ಇದಕ್ಕೆ ಕೇರಳದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರು ಬಂಧನವನ್ನು ಖಂಡಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆಗಳು ನಡೆದಿವೆ. ಮುಖ್ಯಮಂತ್ರಿ ಪಿಣರಾಜಿ ವಿಜಯನ್, ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇದು ಸಂಘ ಪರಿವಾರದ ಬೂಟಾಟಿಕೆಗಳ ಭಾಗವಾಗಿದೆ ಎಂದು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ. ಮಂಗಳೂರು : ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲಿಗಟ್ಟಿದ […]

ಓದುವುದನ್ನು ಮುಂದುವರಿಸಿ
“ಮೇಲು-ಕೀಳು ಜಾತಿ ರೂಢಿ ಪಾಲಿಸುತ್ತಿವೆ  ನ್ಯಾಯಾಲಯಗಳು”
ಮಧ್ಯಪ್ರದೇಶ ಹೈಕೋರ್ಟ್ ಹೇಳಲು ಕಾರಣವೇನು?

“ಮೇಲು-ಕೀಳು ಜಾತಿ ರೂಢಿ ಪಾಲಿಸುತ್ತಿವೆ ನ್ಯಾಯಾಲಯಗಳು” ಮಧ್ಯಪ್ರದೇಶ ಹೈಕೋರ್ಟ್ ಹೇಳಲು ಕಾರಣವೇನು?

anupamamasika@gmail.com
ಆಗಸ್ಟ್ 4, 2025

ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಡುವಿನ ಸಂಬಂಧವು ಊಳಿಗಮಾನ್ಯ ಪದ್ಧತಿಯ ಪ್ರಭು ಮತ್ತು ಸೇವಕರ ರೀತಿಯಲ್ಲಿ ಮೇಲು ಕೀಳು ಸೃಷ್ಟಿಸಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಜಿಲ್ಲಾ ನ್ಯಾಯಾಲಯದಲ್ಲಿದ್ದ ವಿಶೇಷ ನ್ಯಾಯಾಧೀಶ (ಪರಿಶಿಷ್ಟ ಜಾತಿ/ ಪಂಗಡ) ಅವರನ್ನು ವಜಾಗೊಳಿಸಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅತುಲ್ ಶ್ರೀಧರನ್‌, ‘ಸದ್ಯ ಇರುವ ವ್ಯವಸ್ಥೆಯಲ್ಲಿ ಪರಸ್ಪರರ ನಡುವೆ ಗೌರವ ಭಾವ ಇರಬೇಕಾದ ಜಾಗದಲ್ಲಿ ಭಯ, ಅಧೀನತೆ ಮತ್ತು ಮಾನಸಿಕ ಅಧೀನತೆಗಳೇ ಆಳವಾಗಿ ಬೇರೂರಿವೆ’ ಎಂದಿದ್ದಾರೆ. ‘ಹೈಕೋರ್ಟ್‌ […]

ಓದುವುದನ್ನು ಮುಂದುವರಿಸಿ
ಪ್ರವಾಹದಿಂದ ರಸ್ತೆಗೆ ಹರಿದು ಬಂತು 12 ಕೋಟಿಯ ಬಂಗಾರ: 
ಚಿನ್ನ ಹೆಕ್ಕುವರನ್ನು ನೋಡೋದೇ ಚೆನ್ನ..!

ಪ್ರವಾಹದಿಂದ ರಸ್ತೆಗೆ ಹರಿದು ಬಂತು 12 ಕೋಟಿಯ ಬಂಗಾರ: ಚಿನ್ನ ಹೆಕ್ಕುವರನ್ನು ನೋಡೋದೇ ಚೆನ್ನ..!

anupamamasika@gmail.com
ಆಗಸ್ಟ್ 1, 2025

ಒಂದು ಆಭರಣ ಅಂಗಡಿಯಿಂದ 20 ಕಿಲೋಗ್ರಾಂ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ! ಅಂದ್ರೆ ನೀವೇನು ಮಾಡುತ್ತೀರಿ. ಹೌದು, ನೀವು ಯೋಚಿಸಿದಂತೆಯೇ ಇಲ್ಲಿಯೂ ಆಗಿದೆ. ಜನರು ಆಭರಣಗಳನ್ನು ಹುಡುಕಲು ಧಾವಿಸಿದ್ದಾರೆ , ನಾವು ಈ ಚಿನ್ನದ ಹಿಂದಿನ ಕಥೆಯನ್ನು ಅಗೆದು, ಬಗೆಯೋಣ ಬನ್ನಿ. ಇದು ಚೀನಾದಿಂದ ಬಂದ ವರದಿ, ಜುಲೈ 25, ರಂದು, ಶಾಂಕ್ಸಿ ಪ್ರಾಂತ್ಯದ ವುಕಿ ಕೌಂಟಿಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹವು ಲಾವೊಫೆಂಗ್‌ಕ್ಸಿಯಾಂಗ್ ಎಂಬ ಆಭರಣ ಅಂಗಡಿಯನ್ನು ಕಬಳಿಸಿತು. ಕೇವಲ […]

ಓದುವುದನ್ನು ಮುಂದುವರಿಸಿ
ಧರ್ಮಸ್ಥಳ: 6ನೇ ಜಾಗದಲ್ಲಿ ಮೃತದೇಹದ ಕುರುಹು ಪತ್ತೆ

ಧರ್ಮಸ್ಥಳ: 6ನೇ ಜಾಗದಲ್ಲಿ ಮೃತದೇಹದ ಕುರುಹು ಪತ್ತೆ

anupamamasika@gmail.com
ಜುಲೈ 31, 2025

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳ ಸಂಬಂಧ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ತೋರಿಸಿದ ಆರನೇ ಜಾಗದಲ್ಲಿ ಗುರುವಾರ ಮೃತದೇಹದ ಕುರುಹು ಪತ್ತೆಯಾಗಿದೆ. ‘ಮೃತದೇಹದ ಕುರುಹು ಸಿಕ್ಕಿದೆ.‌ಅದು ಗಂಡಸಿನ ಮೃತದೇಹದ ಅವಶೇಷದಂತಿದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ವಿಧಿವಿಜ್ಞಾನ ತಜ್ಞರ ತಂಡವು ಸ್ಥಳದಲ್ಲೇ ಇದ್ದು, ಮೃತದೇಹದ ಅವಶೇಷಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದೆ.

ಓದುವುದನ್ನು ಮುಂದುವರಿಸಿ
‘ನಿಸಾರ್’ ಉಪಗ್ರಹ ಉಡಾಯಿಸಲಿರುವ ಇಸ್ರೋ: 
ನಾಸಾ-ಇಸ್ರೋ ಜಂಟಿ ಕಾರ್ಯಾಚರಣೆ

‘ನಿಸಾರ್’ ಉಪಗ್ರಹ ಉಡಾಯಿಸಲಿರುವ ಇಸ್ರೋ: ನಾಸಾ-ಇಸ್ರೋ ಜಂಟಿ ಕಾರ್ಯಾಚರಣೆ

anupamamasika@gmail.com
ಜುಲೈ 30, 2025

ಬೆಂಗಳೂರು: ಇಸ್ರೋ ಮತ್ತು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಜಂಟಿ ಕಾರ್ಯಾಚರಣೆಯಾದ ಭೂ ವೀಕ್ಷಣಾ ಉಪಗ್ರಹ ‘ನಿಸಾರ್’ (ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್) ಬುಧವಾರ ಉಡಾವಣೆಗೊಳ್ಳಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಉಡಾವಣಾ ಪ್ಯಾಡ್‌ನಿಂದ ನಿಸಾರ್ ಸಂಜೆ 5.40 ಕ್ಕೆ GSLV-F-16 ರಾಕೆಟ್ ಮೂಲಕ ಉಡಾವಣೆಗೊಳ್ಳಲಿದೆ. ಇದು ಇಸ್ರೋ ಮತ್ತು ನಾಸಾದ ಮೊದಲ ಜಂಟಿ ಕಾರ್ಯಾಚರಣೆಯಾಗಿದೆ. ಭೂಮಿಯಿಂದ 743 ಕಿ.ಮೀ ದೂರದಲ್ಲಿರುವ ಸೂರ್ಯ-ಸ್ಥಾಯಿ ಕಕ್ಷೆಯಲ್ಲಿ ಪ್ರಯಾಣಿಸುವುದು ಮತ್ತು ಭೂಮಿಯ ಮೇಲ್ಮೈಯಲ್ಲಿನ ಸಣ್ಣ ಬದಲಾವಣೆಗಳನ್ನು ಸಹ ಗಮನಿಸುವುದು […]

ಓದುವುದನ್ನು ಮುಂದುವರಿಸಿ
1...5

ಇತ್ತೀಚಿನ ಸುದ್ದಿಗಳು

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

ಸೆಪ್ಟೆಂಬರ್ 27, 2025
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ಸೆಪ್ಟೆಂಬರ್ 24, 2025
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ಸೆಪ್ಟೆಂಬರ್ 18, 2025