Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

ಯೆಮೆನಿನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು: ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿ ಸ್ಪಷ್ಟನೆ

ಯೆಮೆನಿನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು: ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಚೇರಿ ಸ್ಪಷ್ಟನೆ

anupamamasika@gmail.com
ಜುಲೈ 29, 2025

ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಚೇರಿ ಸೋಮವಾರ ತಿಳಿಸಿದೆ. ಗ್ರಾಂಡ್ ಮುಫ್ತಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಯಿತು ಎಂದು ಅದು ತಿಳಿಸಿದೆ. ಕೇರಳದ 37 ವರ್ಷದ ನರ್ಸ್ ನಿಮಿಷಾ […]

ಓದುವುದನ್ನು ಮುಂದುವರಿಸಿ
“ಬಾಹ್ಯಾಕಾಶ ಪ್ರವಾಸ” ಇನ್ನು ಸಾರ್ವಜನಿಕರಿಗೂ ಮುಕ್ತವಾಗಲಿದೆ: ಟಿಕೆಟ್ ದರ ಎಷ್ಟು ಗೊತ್ತೇ?

“ಬಾಹ್ಯಾಕಾಶ ಪ್ರವಾಸ” ಇನ್ನು ಸಾರ್ವಜನಿಕರಿಗೂ ಮುಕ್ತವಾಗಲಿದೆ: ಟಿಕೆಟ್ ದರ ಎಷ್ಟು ಗೊತ್ತೇ?

Author imageಅಮೃತ್ ಕಿರಣ್ ಬಿ. ಎಂ.
ಜುಲೈ 28, 2025

ವಿಜ್ಞಾನಿಗಳಿಗಷ್ಟೇ ಮೀಸಲು ಎಂದು ಪರಿಗಣಿಸಲಾಗಿದ್ದ ಬಾಹ್ಯಾಕಾಶ ಯಾತ್ರೆಯು, ಒಂದೆರಡು ಕೋಟಿ ರೂಪಾಯಿ ಖರ್ಚು ಮಾಡಿದರೆ, ಸಾರ್ವಜನಿಕರಿಗೂ ಎಟಕುವಂತಾಗಿದೆ. ವಿಜ್ಞಾನಿಗಳಲ್ಲದವರೂ ಆಗಸಕ್ಕೆ ಜಿಗಿಯಬಹುದು ಎಂಬ ಕನಸು ಬಾಹ್ಯಾಕಾಶ ಪ್ರವಾಸೋದ್ಯಮ’ದಿಂದ ವಾಸ್ತವರೂಪ ತಳೆದಿದೆ. ಖಾಸಗಿ ಕಂಪನಿಗಳು ಬಾಹ್ಯಾಕಾಶ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಬಾಹ್ಯಾಕಾಶ ಪ್ರವಾಸೋದ್ಯಮವು ಉದ್ದಿಮೆಯ ಸ್ವರೂಪ ಪಡೆದಿದೆ. ಭೂಮಿಯ ವಾತಾವರಣವನ್ನು ದಾಟಿ ದಿಗಂತದಲ್ಲಿ ಪ್ರಯಾಣಿಸುವ ಕಲ್ಪನೆ ಯುಗದಿಂದಲೂ ಮಾನವನನ್ನು ಆಕರ್ಷಿಸುತ್ತಲೇ ಇದೆ. ಮನುಷ್ಯನ ಸಾಹಸಗುಣಕ್ಕೆ, ತಂತ್ರಜ್ಞಾನ ಬಲ ನೀಡಿದ್ದರಿಂದ ಅಂತರಿಕ್ಷಕ್ಕೆ ಗಗನಯಾತ್ರಿಗಳು ಹೋಗಿ ಬರುವುದು ಸಾಧ್ಯವಾಗಿದೆ. ವಿಜ್ಞಾನಿಗಳಲ್ಲದವರಿಗೂ ಈ […]

ಓದುವುದನ್ನು ಮುಂದುವರಿಸಿ
ಗಲ್ಫಿಗನು ಅನುಭವಿಸುವ ಮನೋವೇದನೆ:ನಾವೆಲ್ಲರೂ ಅರಿಯಲೇಬೇಕು

ಗಲ್ಫಿಗನು ಅನುಭವಿಸುವ ಮನೋವೇದನೆ:ನಾವೆಲ್ಲರೂ ಅರಿಯಲೇಬೇಕು

Author imageಇರ್ಷಾದ್ ಮೂಡಬಿದ್ರಿ
ಜುಲೈ 26, 2025

ನಮ್ಮಂತಹ ಸಂಸಾರಿ ಅನಿವಾಸಿಗಳು ವರ್ಷಕ್ಕೊಮ್ಮೆ ಊರಿಗೆ ಹೊರಡುತ್ತೇವೆ. ಸುಮಾರು 30-40 ದಿನಗಳ ರಜೆಯನ್ನು ಕಳೆದು ಮತ್ತೆ ಮರಳಿ ಬರುತ್ತವೆ. ಆ ಅವಧಿಯಲ್ಲಿ ಹೊರಡುವ ಆನಂದ, ಹಿಂತಿರುಗಿ ಬರುವ ಸಂಕಟ, ನಡುವೆ ಊರಿನಲ್ಲಿ ಜರುಗುವ ಆಗು-ಹೋಗುಗಳು ನಿಜಕ್ಕೂ ಸ್ವಾರಸ್ಯಕರ. ಇದು ನನಗೆ ಮಾತ್ರವಲ್ಲ ಎಲ್ಲಾ ಗಲ್ಫ್ ವಾಸಿಗಳಿಗೂ ಆಗುವ ಅನುಭವ ಪಾಠ. ಈ ಕಥೆ-ವ್ಯಥೆಯನ್ನೇ ನಾನಿಲ್ಲಿ ನಿಮ್ಮ ನಡುವೆ ಬಿಚ್ಚಿಡುತ್ತಿದ್ದೇವೆ. ಜುಲೈ-ಆಗಸ್ಟ್ ಮಾಸವೆಂದರೆ ದುಬಾಯಿಯಲ್ಲಿ ಉರಿಯುವ ಸೆಖೆ. ನೆಲ ಅನ್ನುವುದು ಸುಡುವ ಕಾವಲಿ. ಆಕಾಶವನ್ನು ದಿಟ್ಟಿಸಿ ನೋಡಿದರೆ ದುರುಗುಟ್ಟಿ […]

ಓದುವುದನ್ನು ಮುಂದುವರಿಸಿ
ಮನೆಯಲ್ಲೇ ತಯಾರಿಸಬಹುದಾದ ವಿವಿಧ ಕ್ಲೀನಿಂಗ್ ಲಿಕ್ವಿಡ್ ಗಳು: ನೆಲ, ಬಟ್ಟೆ, ಪಾತ್ರೆ, ಕೈ ತೊಳೆಯಲು ಉಪಯೋಗ

ಮನೆಯಲ್ಲೇ ತಯಾರಿಸಬಹುದಾದ ವಿವಿಧ ಕ್ಲೀನಿಂಗ್ ಲಿಕ್ವಿಡ್ ಗಳು: ನೆಲ, ಬಟ್ಟೆ, ಪಾತ್ರೆ, ಕೈ ತೊಳೆಯಲು ಉಪಯೋಗ

anupamamasika@gmail.com
ಜುಲೈ 25, 2025

ಮನೆಯನ್ನು ಸ್ವಚ್ಛಗೊಳಿಸಲು ನಾವು ಅನೇಕ ಬಗೆಯ ಕ್ಲೀನ‌ರ್ ಲಿಕ್ವಿಡ್‌ಗಳನ್ನು ಅಂಗಡಿಯಿಂದ ತಂದು ಬಳಸುತ್ತೇವೆ. ಆದರೆ ಕಡಿಮೆ ಬೆಲೆಯಲ್ಲಿ ಬಗೆ ಬಗೆಯ ಲಿಕ್ವಿಡ್‌ಗಳನ್ನು ಖುದ್ದಾಗಿ ಮನೆಯಲ್ಲಿಯೇ ತಯಾರಿಸಬಹುದು. ಇಲ್ಲಿದೆ ಅವುಗಳನ್ನು ತಯಾರಿಸುವ ಸುಲಭ ವಿಧಾನ: ಬಹೂಪಯೋಗಿ ಅಂಟುವಾಳ ಕಾಯಿ ನೀರು:ಎರಡು ಲೀಟರ್ ನೀರಿಗೆ 35 ಅಂಟುವಾಳ ಕಾಯಿಯನ್ನು ಹಾಕಿ. ಅರ್ಧ ಪ್ರಮಾಣ ಬರುವವರೆಗೆ, ಅಂದರೆ ಒಂದು ಲೀಟರ್ ಆಗುವವರೆಗೆ ಕುದಿಸಿ ನಂತರ ಅದರ ಬೀಜವನ್ನು ಬಿಸಾಡಿ. ಬೀಜ ತೆಗೆದ ಕಾಯಿಯನ್ನು ಪುನಃ ನೀರಿನಲ್ಲಿ ಹಾಕಿ ಸರಿಯಾಗಿ ಕಿವುಚಿ ತೆಗೆಯಿರಿ. […]

ಓದುವುದನ್ನು ಮುಂದುವರಿಸಿ
‘ಆಟಿ ಅಮಾಸೆ’ ಕಷಾಯಕ್ಕೆ ಭಾರಿ ಬೇಡಿಕೆ:ಮಾಡುವ ವಿಧಾನ ಹೇಗೆ?

‘ಆಟಿ ಅಮಾಸೆ’ ಕಷಾಯಕ್ಕೆ ಭಾರಿ ಬೇಡಿಕೆ:ಮಾಡುವ ವಿಧಾನ ಹೇಗೆ?

anupamamasika@gmail.com
ಜುಲೈ 25, 2025

ನಸುಕಿನಿಂದ ಸರದಿ ಸಾಲಿನಲ್ಲಿ ನಿಂತ ಜನರು ಆಟಿ ಕಷಾಯ ವಿತರಣೆ ಆರಂಭವಾಗುತ್ತಿದ್ದಂತೆ ಉತ್ಸಾಹದಿಂದ ಸೇವಿಸಲು ಆರಂಭಿಸಿ ಬಾಟಲಿಗಳಲ್ಲೂ ತುಂಬಿಕೊಂಡು ಹೋದರು. ಕೃತಾರ್ಥ ಭಾವದೊಂದಿಗೆ ರೋಗನಿರೋಧಕ ಶಕ್ತಿ ಹೆಚ್ಚಾಗುವ ಭರವಸೆಯಿಂದ ಖುಷಿಪಟ್ಟರು. ಗುರುವಾರ ಮಂಗಳೂರು ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಪಾಲೆ (ಹಾಲೆ) ಮರದ ತೊಗಟೆಯ ಕಷಾಯ ಸೇವಿಸುವ ಸಂಭ್ರಮ ಕಂಡುಬಂದಿತು. ಮಂಗಳೂರು ನಗರದಲ್ಲಿ ವಿವಿಧ ಸಂಘಟನೆಗಳು, ಆಯುರ್ವೇದ ಆಸ್ಪತ್ರೆಗಳು ಮತ್ತು ಗಿಡಮೂಲಿಕೆಗಳಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಆಟಿ ಕಷಾಯ ವಿತರಣೆ ಕಾರ್ಯಕ್ರಮಗಳು ನಡೆದವು. ಮನೆಗಳಲ್ಲೂ ಕಷಾಯ ಮತ್ತು ಮೆಂತೆ ಗಂಜಿ […]

ಓದುವುದನ್ನು ಮುಂದುವರಿಸಿ
ಇಲ್ಲಿ ವಿದ್ಯಾರ್ಥಿಗಳೆಲ್ಲರೂ First ಬೇಂಚಿಗರೇ..!ಕರ್ನಾಟಕ ಶಾಲೆಯಲ್ಲೊಂದು ಹೊಸ ಪ್ರಯೋಗ

ಇಲ್ಲಿ ವಿದ್ಯಾರ್ಥಿಗಳೆಲ್ಲರೂ First ಬೇಂಚಿಗರೇ..!ಕರ್ನಾಟಕ ಶಾಲೆಯಲ್ಲೊಂದು ಹೊಸ ಪ್ರಯೋಗ

anupamamasika@gmail.com
ಜುಲೈ 22, 2025

ಶಾಲೆಯ ತರಗತಿಯಲ್ಲಿ ‘ಲಾಸ್ಟ್ ಬೆಂಚ್ ವಿದ್ಯಾರ್ಥಿ ಎಂಬ ಮಾತು ಸಾಮಾನ್ಯವಾಗಿ ವಿವಿಧ ಆಯಾಮದಲ್ಲಿ ಚರ್ಚಿತ ವಿಷಯ. ಆದರೆ ‘ಲಾಸ್ಟ್ ಬೆಂಚ್’ ಪರಿಪಾಠಕ್ಕೆ ಮುಕ್ತಿ ನೀಡುವ ಹೊಸ ಬೆಳವಣಿಗೆ ಇತ್ತೀಚೆಗೆ ಕೇರಳದಲ್ಲಿ ನಡೆದಿತ್ತು. ಮಲಯಾಳಂ ಮೂವಿಯೊಂದರಲ್ಲಿ ತೋರಿಸಲಾದ ಕ್ಲಾಸ್ ರೂಮಿನ Setupನಿಂದ ಪ್ರಭಾವಿತಗೊಂಡು ಕೇರಳ ಸರಕಾರ ಈ ಕ್ರಮವನ್ನು ಅನುಸರಿಸಿದೆ. ವಿಶೇಷವೆಂದರೆ ಇಂತಹುದೇ ಬದಲಾವಣೆಯೊಂದು ಸುಶಿಕ್ಷಿತ ಜಿಲ್ಲೆ ದಕ್ಷಿಣ ಕನ್ನಡದಲ್ಲಿಯೂ ಜಾರಿಗೆ ಬಂದಿದೆ.ಉಳ್ಳಾಲ ತಾಲೂಕಿನ ಬಾಳೆಪುಣಿ ಹೂಹಾಕುವಕಲ್ಲು ಸಮೀಪದ ಪಿ.ಎಂ.ಶ್ರೀ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಓದುವುದನ್ನು ಮುಂದುವರಿಸಿ
ಮಕ್ಕಳ ಆಧಾರ್ ಕಾರ್ಡ್ Update ಇನ್ನು ಶಾಲೆಯಲ್ಲಿ…ಏನಿದು ಕೇಂದ್ರದ ಹೊಸ ಯೋಜನೆ..?

ಮಕ್ಕಳ ಆಧಾರ್ ಕಾರ್ಡ್ Update ಇನ್ನು ಶಾಲೆಯಲ್ಲಿ…ಏನಿದು ಕೇಂದ್ರದ ಹೊಸ ಯೋಜನೆ..?

anupamamasika@gmail.com
ಜುಲೈ 21, 2025

ನವದಹೆಲಿ: ಶಾಲೆಗಳಲ್ಲಿಯೇ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಚಿಂತನೆ ನಡೆಸಿದೆ.ಈ ನಿಟ್ಟಿನಲ್ಲಿ ಯೋಜನೆಯೊಂದನ್ನು ರೂಪಿಸಲಾಗುತ್ತಿದ್ದು, 40ರಿಂದ 60 ದಿನಗಳ ಒಳಗೆ ಯೋಜನೆ ಸಿದ್ದಗೊಳ್ಳಲಿದೆ ಎಂದು ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್‌ ಕುಮಾರ್‌ ತಿಳಿಸಿದ್ದಾರೆ.5 ವರ್ಷದ ದಾಟಿದ ಪ್ರತಿ ಮಗುವಿನ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡುವುದು ಕಡ್ಡಾಯವಾಗಿದೆ. 7 ವರ್ಷ ದಾಟಿದ ಬಳಿಕವೂ ಅಪ್‌ಡೇಟ್‌ ಆಗದಿದ್ದರೆ ಆ ಮಗುವಿನ ಆಧಾರ್‌ ಕಾರ್ಡ್‌ ಸಂಖ್ಯೆ ನಿಷ್ಕ್ರಿಯವಾಗಲಿದೆ.ದೇಶದ 7 ಕೋಟಿ ಮಕ್ಕಳ ಆಧಾರ್‌ ಕಾರ್ಡ್‌ ಅಪ್‌ಡೇಟ್‌ […]

ಓದುವುದನ್ನು ಮುಂದುವರಿಸಿ
ವೃದ್ಧನನ್ನು ಕಾರಿನಲ್ಲಿ ಕಟ್ಟಿ ಹಾಕಿದ ಕುಟುಂಬ:ರಕ್ಷಿಸಿದ ಭದ್ರತಾ ಸಿಬ್ಬಂದಿಗಳು

ವೃದ್ಧನನ್ನು ಕಾರಿನಲ್ಲಿ ಕಟ್ಟಿ ಹಾಕಿದ ಕುಟುಂಬ:ರಕ್ಷಿಸಿದ ಭದ್ರತಾ ಸಿಬ್ಬಂದಿಗಳು

anupamamasika@gmail.com
ಜುಲೈ 19, 2025

ಆಗ್ರಾ: ಮುಂಬೈನ ಕುಟುಂಬವೊಂದು ತಮ್ಮ ಮಗ ಮತ್ತು ಕುಟುಂಬದೊಂದಿಗೆ ತಾಜ್ ಮಹಲ್ ನೋಡಲು ಆಗ್ರಾಕ್ಕೆ ಹೋಗಿತ್ತು. ಉತ್ತರ ಪ್ರದೇಶದ ಆಗ್ರಾದಲ್ಲಿ ಗುರುವಾರ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಪಾರ್ಶ್ವವಾಯುವಿಗೆ ಒಳಗಾದ 80 ವರ್ಷದ ವೃದ್ಧನೊಂದಿಗೆ ಕುಟುಂಬ ಮುಂಬೈನಿಂದ ಆಗ್ರಾಕ್ಕೆ ಕಾರಿನಲ್ಲಿ ಹೋಗಿತ್ತು. ಕುಟುಂಬ ಸದಸ್ಯರು ವೃದ್ಧನನ್ನು ಕಾರಿನ ಸೀಟಿಗೆ ಕಟ್ಟಿ ಗ್ಲಾಸ್ ಗಳನ್ನು ಮುಚ್ಚಿ ಹೊರಗೆ ಹೋದರು.ಭದ್ರತಾ ಸಿಬ್ಬಂದಿ ಹತ್ತಿರ ಬಂದಾಗ, ಕಾರು ಪಾರ್ಕಿಂಗ್ ಸ್ಥಳದಲ್ಲಿ ಅಸಾಮಾನ್ಯ ರೀತಿಯಲ್ಲಿ ಬಿದ್ದಿರುವುದನ್ನು ನೋಡಿದರು ಮತ್ತು ಕೈಕಾಲುಗಳನ್ನು ಕಟ್ಟಿಹಾಕಿದ […]

ಓದುವುದನ್ನು ಮುಂದುವರಿಸಿ
1...5

ಇತ್ತೀಚಿನ ಸುದ್ದಿಗಳು

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

ಸೆಪ್ಟೆಂಬರ್ 27, 2025
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ಸೆಪ್ಟೆಂಬರ್ 24, 2025
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ಸೆಪ್ಟೆಂಬರ್ 18, 2025