Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: 
ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

anupamamasika@gmail.com
ಆಗಸ್ಟ್ 18, 2025

ಪುತ್ತೂರು (ದಕ್ಷಿಣ ಕನ್ನಡ): ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್‌ ಆನ್‌ ಬರೆದು ತಾಲ್ಲೂಕಿನ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜು ವಿದ್ಯಾರ್ಥಿನಿ ಗಮನ ಸೆಳೆದಿದ್ದಾರೆ. ಕುಂಬ್ರ ಮರ್ಕಝುಲ್‌ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಜ್‌ಲ ಇಸ್ಮಾಯಿಲ್‌ ಅವರು ಪವಿತ್ರ ಕುರ್‌ಆನ್‌ನ 30 ಕಾಂಡಗಳನ್ನು ಕೈಯಲ್ಲಿ ಬರೆಯುವ ಮೂಲಕ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಹಿಂದೆ ಸುಮಾರು 5 ವರ್ಷಗಳ ನಿರಂತರ ಪರಿಶ್ರಮವಿದೆ. ಪುತ್ತೂರು ತಾಲೂಕಿನ ಬೈತಡ್ಕದ ಇಸ್ಮಾಯಿಲ್‌ ಹಾಜಿ ಮತ್ತು ಝಹ್‌ರಾ ಜಾಸ್ಮಿನ್‌ ದಂಪತಿಯ ಪುತ್ರಿಯಾಗಿರುವ […]

ಓದುವುದನ್ನು ಮುಂದುವರಿಸಿ
ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! 
ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

anupamamasika@gmail.com
ಆಗಸ್ಟ್ 14, 2025

ಕಾಣೆಯಾಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಸಂಬಂಧಿಗಳೇ ಕೊಲೆ ಮಾಡಿ ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದ ಪ್ರಕರಣವನ್ನು ಮಹಾರಾಷ್ಟ್ರದ ರಾಯಗಢ ಪೊಲೀಸರು ಒಂದು ವರ್ಷಗಳ ಬಳಿಕ ಭೇದಿಸಿದ್ದಾರೆ. ಸದ್ಯ ಮೃತ ಬಾಲಕಿಯ ತಲೆಬುರುಡೆಯನ್ನು ಪತ್ತೆ ಮಾಡಿರುವ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಮೃತ ಬಾಲಕಿಯ ತಂದೆ ರಾಹುಲ್‌ ಘಡ್ಜೆ ಜೈಲು ಸೇರಿದ್ದರು. ಆ ಬಳಿಕ ಬಾಲಕಿಯನ್ನು ಪೋಷಣೆ ಮಾಡಲು ಯಾರೂ ಇಲ್ಲದ ಪರಿಸ್ಥಿತಿಯಲ್ಲಿ, ಚಿಂಚವಾಲಿ ಗ್ರಾಮದಲ್ಲಿದ್ದ ಬಾಲಕಿಯ ಚಿಕ್ಕಮ್ಮ ಅಪರ್ಣಾ […]

ಓದುವುದನ್ನು ಮುಂದುವರಿಸಿ
“ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” 
‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

“ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” ‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

anupamamasika@gmail.com
ಆಗಸ್ಟ್ 13, 2025

‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್‌ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ತಿರುಗೇಟು ನೀಡಿದೆ. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್‌ಸ್ಥಾನಗಳ […]

ಓದುವುದನ್ನು ಮುಂದುವರಿಸಿ
ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: 
ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

Author imageanupamamasika@gmail.com
ಆಗಸ್ಟ್ 12, 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗೆ ಆಮೆ ನಡಿಗೆ ಗತಿಹಲವು ವಲಯಗಳಿಗೆ ಪೆಟ್ಟುಊರುಗಳಿಗೆ ಮರಳಿರುವ ಕೂಲಿ ಕೆಲಸಗಾರರು ಕೆಂಪು ಕಲ್ಲು ಸಿಗದ ಕಾರಣ ಅರ್ಧಕ್ಕೆ ನಿಂತಿರುವ ಕೆಲಸ ಮಂಗಳೂರು: ನಗರ ಹೊರವಲಯದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಿಸಲು ಅಡಿಗಲ್ಲು ಹಾಕಿದ್ದು ಕಳೆದ ವರ್ಷ ಮಾರ್ಚ್‌ನಲ್ಲಿ. ಹಳೆಯ ಮನೆಯ ಸಮೀಪದಲ್ಲೇ ಹೊಸ ಮನೆ ನಿರ್ಮಿಸುವ ಉದ್ದೇಶ. ತುರ್ತು ಏನೂ ಇರಲಿಲ್ಲ. ಆದ್ದರಿಂದ ಅಳೆದು– ತೂಗಿ ಒಂದೊಂದೇ ಹಂತದ ಕೆಲಸಗಳನ್ನು ಮುಗಿಸುತ್ತಿದ್ದರು. ಮುಂದಿನ ವರ್ಷ ಜನವರಿಯಲ್ಲಿ ಗೃಹಪ್ರವೇಶ ಮಾಡಲು ದಿನವೂ ನಿಗದಿ […]

ಓದುವುದನ್ನು ಮುಂದುವರಿಸಿ
ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

anupamamasika@gmail.com
ಆಗಸ್ಟ್ 12, 2025

ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ. ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ. ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು […]

ಓದುವುದನ್ನು ಮುಂದುವರಿಸಿ
ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

anupamamasika@gmail.com
ಆಗಸ್ಟ್ 11, 2025

ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ. ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ. ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು […]

ಓದುವುದನ್ನು ಮುಂದುವರಿಸಿ
“School Fees ನಿಯಂತ್ರಣಕ್ಕೆ ಪ್ರತ್ಯೇಕ ಸಂಸ್ಥೆ ರಚಿಸಿ” 
ಸಿದ್ದರಾಮಯ್ಯ ಸರಕಾರಕ್ಕೆ, ಶಿಕ್ಷಣ ನೀತಿ ಆಯೋಗ ಶಿಫಾರಸು

“School Fees ನಿಯಂತ್ರಣಕ್ಕೆ ಪ್ರತ್ಯೇಕ ಸಂಸ್ಥೆ ರಚಿಸಿ” ಸಿದ್ದರಾಮಯ್ಯ ಸರಕಾರಕ್ಕೆ, ಶಿಕ್ಷಣ ನೀತಿ ಆಯೋಗ ಶಿಫಾರಸು

anupamamasika@gmail.com
ಆಗಸ್ಟ್ 9, 2025

ಬೆಂಗಳೂರು: ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಯಂತ್ರಿಸಲು ಸರ್ಕಾರ ಪ್ರತ್ಯೇಕ ಶುಲ್ಕ ನಿಯಂತ್ರಣ ಸಂಸ್ಥೆಯನ್ನು ಸ್ಥಾಪಿಸಬೇಕು ಎಂದು ಪ್ರೊ. ಸುಖದೇವ್‌ ಥೋರಟ್‌ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿದೆ. ಖಾಸಗಿ ಶಾಲೆಗಳ ಜತೆಗೆ, ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನೂ ನಿಯಂತ್ರಿಸಬೇಕು. ಅದಕ್ಕಾಗಿ ಪ್ರತ್ಯೇಕ ನಿಯಂತ್ರಣ ಚೌಕಟ್ಟು ರೂಪಿಸಬೇಕು. ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸಬೇಕು. ಶಿಕ್ಷಣದ ಖಾಸಗೀಕರಣವನ್ನು ತಡೆಯಬೇಕು. ಪಠ್ಯಪುಸ್ತಕಗಳಿಗಾಗಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ (ಎನ್‌ಸಿಇಆರ್‌ಟಿ) ಮೇಲಿನ ಅವಲಂಬನೆ ಕಡಿಮೆ ಮಾಡಬೇಕು. ಪಠ್ಯ ವಿಷಯಗಳನ್ನು […]

ಓದುವುದನ್ನು ಮುಂದುವರಿಸಿ
ಚಿನ್ನ ಖರೀದಿಸುವ ಭರದಲ್ಲಿ, ಮಗುವನ್ನೇ ಕಳೆದುಕೊಂಡ ತಾಯಿ..! 
Complaint ಕೊಟ್ಟಾಗ ತಿಳಿದು ಬಂದದ್ದೇನು?

ಚಿನ್ನ ಖರೀದಿಸುವ ಭರದಲ್ಲಿ, ಮಗುವನ್ನೇ ಕಳೆದುಕೊಂಡ ತಾಯಿ..! Complaint ಕೊಟ್ಟಾಗ ತಿಳಿದು ಬಂದದ್ದೇನು?

anupamamasika@gmail.com
ಆಗಸ್ಟ್ 8, 2025

ವರಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದಲ್ಲಿ ಚಿನ್ನಾಭರಣ ಖರೀದಿಸುವ ಭರದಲ್ಲಿ ಉಷಾ ಎಂಬುವವರು ಅಂಗಡಿಯಲ್ಲೇ ಬಿಟ್ಟು ಹೋಗಿದ್ದ ಮಗುವನ್ನು ಸಿದ್ದಯ್ಯ ನಗರದ ಭವಾನಿ ಎಂಬುವವರು ರಕ್ಷಿಸಿ ಪೊಲೀಸ್‌ ಠಾಣೆಯಲ್ಲಿ ಮತ್ತೆ ಹಸ್ತಾಂತರಿಸಿದರು. ನಗರದ ಗಾಂಧಿ ಬಜಾರ್‌ನ ಮಳಿಗೆಗೆ ಬಂದಿದ್ದ ಉಷಾ, ಎರಡೂವರೆ ವರ್ಷದ ಮಗಳು ಸುಪ್ರಿಯಾಳನ್ನು ತಮ್ಮೊಂದಿಗೆ ಕರೆದೊಯ್ಯುವುದನ್ನು ಮರೆತು ನಿರ್ಗಮಿಸಿದ್ದರು. ಮಗುವು ಅಳುತ್ತಿರುವುದನ್ನು ಕಂಡ ಭವಾನಿ ಸಂತೈಸಿದರು. ಪೋಷಕರು ಪತ್ತೆಯಾಗದ್ದರಿಂದ ತಮ್ಮೊಂದಿಗೆ ಕರೆದೊಯ್ದಿದ್ದರು. ಮಗುವನ್ನು ಮಳಿಗೆಯಲ್ಲಿ ಮರೆತು ಬಂದಿರುವ ಸಂಗತಿಯನ್ನು ಮುಚ್ಚಿಟ್ಟ ತಾಯಿಯು, ಮಗು […]

ಓದುವುದನ್ನು ಮುಂದುವರಿಸಿ
1...5

ಇತ್ತೀಚಿನ ಸುದ್ದಿಗಳು

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

ಸೆಪ್ಟೆಂಬರ್ 27, 2025
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ಸೆಪ್ಟೆಂಬರ್ 24, 2025
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ಸೆಪ್ಟೆಂಬರ್ 18, 2025