Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

ಚರ್ಚ್ ಮೇಲೆ ಇಸ್ರೇಲ್ ಮಿಸೈಲ್ ದಾಳಿ:ಸ್ಪಷ್ಟೀಕರಣ ನೀಡದಿರಲು ಕಾರಣವೇನು?

ಚರ್ಚ್ ಮೇಲೆ ಇಸ್ರೇಲ್ ಮಿಸೈಲ್ ದಾಳಿ:ಸ್ಪಷ್ಟೀಕರಣ ನೀಡದಿರಲು ಕಾರಣವೇನು?

anupamamasika@gmail.com
ಜುಲೈ 18, 2025

ಗಾಝಾದಲ್ಲಿರುವ ಹೋಲಿ ಫ್ಯಾಮಿಲಿ ಚರ್ಚ್‌ ಮೇಲೆ ಗುರುವಾರ ಬೆಳಿಗ್ಗೆ ಇಸ್ರೇಲ್‌ ಶೆಲ್‌ ದಾಳಿ ಮಾಡಿದೆ. ದಾಳಿಯಲ್ಲಿ ಚರ್ಚ್‌ನ ಪಾದ್ರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.ಇತ್ತೀಚೆಗೆ ಮೃತಪಟ್ಟ ಪೋಪ್‌ ಫ್ರಾನ್ಸಿಸ್‌ ಅವರಿಗೆ ಈ ಚರ್ಚ್‌ನ ಪಾದ್ರಿ, ಫಾದರ್‌ ಗೇಬ್ರಿಯಲ್‌ ರೊಮಾನಿ ಅವರು ಅತ್ಯಂತ ಆಪ್ತರಾಗಿದ್ದರು. ಗಾಝಾ ಮೇಲೆ ಇಸ್ರೇಲ್‌ ದಾಳಿ ನಡೆಸಲು ಆರಂಭಿಸಿದಾಗಿನಿಂದಲೂ ಫ್ರಾನ್ಸಿನ್‌ ಅವರು ಗೇಬ್ರಿಯಲ್‌ ಅವರಿಗೆ ಪದೇ ಪದೇ ಕರೆ ಮಾಡಿ, ಜನರ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದರು. ದಾಳಿಯ ಬಗ್ಗೆ ಇಸ್ರೇಲ್‌ ಸೇನೆ ಈವರೆಗೂ ‍ಪ್ರತಿಕ್ರಿಯೆ […]

ಓದುವುದನ್ನು ಮುಂದುವರಿಸಿ
“ಮತಗಳನ್ನು ಕದಿಯುವಾಗಲೇ ಚುನಾವಣಾ ಆಯೋಗ ಸಿಕ್ಕಿಬಿದ್ದಿದೆ”:ರಾಹುಲ್ ಗಾಂಧಿ ಆರೋಪಿಸಿದ್ದೇಕೆ?

“ಮತಗಳನ್ನು ಕದಿಯುವಾಗಲೇ ಚುನಾವಣಾ ಆಯೋಗ ಸಿಕ್ಕಿಬಿದ್ದಿದೆ”:ರಾಹುಲ್ ಗಾಂಧಿ ಆರೋಪಿಸಿದ್ದೇಕೆ?

anupamamasika@gmail.com
ಜುಲೈ 17, 2025

‘ಬಿಹಾರದ ಚುನಾವಣೆ ಹೊಸ್ತಿಲಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ (SIR) ಹೆಸರಿನಲ್ಲಿ ಮತಗಳನ್ನು ಕದಿಯುವಾಗ ಚುನಾವಣಾ ಆಯೋಗ ಕೈಗೆ ಸಿಕ್ಕಿಬಿದ್ದಿದ್ದು, ಆಯೋಗವು ಬಿಜೆಪಿಯ ‘ಎಲೆಕ್ಷನ್‌ ಚೋರಿ ಬ್ರಾಂಚ್‌’ ಆಗಿ ಬದಲಾಗಿದೆಯೇ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಳಿದ್ದಾರೆ.22 ವರ್ಷಗಳ ನಂತರ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಇದರಲ್ಲಿ ಅನರ್ಹ, ಒಂದಕ್ಕಿಂತ ಹೆಚ್ಚು ಬಾರಿ ಹೆಸರಿರುವ ಹಾಗೂ ಕಾನೂನಿನ್ವಯ ಅರ್ಹ ಮತದಾರರ ಹೆಸರು ಸೇರಿಸುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುನ್ನುಡಿ ಬರೆದಿದೆ.ಯುಟ್ಯೂಬರ್‌ ಅಜಿತ್ ಅಂಜುಮ್ ಅವರು ಬಿಹಾರದಲ್ಲಿ ಕೈಗೊಂಡಿರುವ […]

ಓದುವುದನ್ನು ಮುಂದುವರಿಸಿ
ಧರ್ಮಸ್ಥಳ ಪ್ರಕರಣ: “ತನಿಖೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿ”ವಕೀಲರು ಸಿದ್ದರಾಮಯ್ಯರಲ್ಲಿ ಆಗ್ರಹಿಸಲು ಕಾರಣವೇನು?

ಧರ್ಮಸ್ಥಳ ಪ್ರಕರಣ: “ತನಿಖೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿ”ವಕೀಲರು ಸಿದ್ದರಾಮಯ್ಯರಲ್ಲಿ ಆಗ್ರಹಿಸಲು ಕಾರಣವೇನು?

anupamamasika@gmail.com
ಜುಲೈ 17, 2025

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಚೇರಿ ಕೃಷ್ಣಾದಲ್ಲಿ, ಹಿರಿಯ ವಕೀಲರಾದ ಬಾಲನ್, ಡಾ.ಸಿ.ಎಸ್.ದ್ವಾರಕನಾಥ್, ಉಮಾಪತಿ, ಸುಧಾ ಕಟ್ಟಾ ಹಾಗೂ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿಯನ್ನೊಳಗೊಂಡ ನಿಯೋಗವು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡುವುದು ಮಾತ್ರವಲ್ಲದೆ, ತನಿಖೆಯ ಹೊಣೆಯನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಅಥವಾ ಎಡಿಜಿಪಿಗೆ ವಹಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಸಿ.ಎಸ್.ದ್ವಾರಕನಾಥ್, “ದಿನೇ ದಿನೇ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಗಳು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿವೆ. ಇದರ ನಡುವೆ ಹಲವಾರು ಮೃತದೇಹಗಳನ್ನು ಹೂತು […]

ಓದುವುದನ್ನು ಮುಂದುವರಿಸಿ
ಮೂಡಬಿದ್ರೆ ಕಾಲೇಜೊಂದರ ವಿದ್ಯಾರ್ಥಿನಿಯ ಅತ್ಯಾಚಾರ:
ಉಪನ್ಯಾಸಕ ಸೇರಿ ಮೂವರ ಬಂಧನ

ಮೂಡಬಿದ್ರೆ ಕಾಲೇಜೊಂದರ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕ ಸೇರಿ ಮೂವರ ಬಂಧನ

anupamamasika@gmail.com
ಜುಲೈ 16, 2025

ಮಂಗಳೂರು: ವಿದ್ಯಾರ್ಥಿನಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಿದ್ದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರೊಂದಿಗೆ ಸ್ನೇಹಿತನನ್ನು ಮಾರತ್‌ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.19 ವರ್ಷದ ಸಂತ್ರಸ್ತೆ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಕಾಲೇಜಿನ ಭೌತವಿಜ್ಞಾನ ವಿಭಾಗದ ಉಪನ್ಯಾಸಕ ನರೇಂದ್ರ, ಜೀವವಿಜ್ಞಾನ ವಿಭಾಗದ ಉಪನ್ಯಾಸಕ ಸಂದೀಪ್‌ ಹಾಗೂ ಅವರ ಸ್ನೇಹಿತ ಬೆಂಗಳೂರು ನಿವಾಸಿ ಅನೂಪ್‌ ಬಂಧಿತರು.‘ಘಟನೆಯು ಕೆಲವು ತಿಂಗಳ ಹಿಂದೆ ನಡೆದಿತ್ತು. ಆರೋಪಿಗಳ ಬ್ಲ್ಯಾಕ್‌ಮೇಲ್‌ ಹೆಚ್ಚಾದ ಮೇಲೆ ಮಹಿಳಾ ಆಯೋಗಕ್ಕೆ ಕಳೆದ […]

ಓದುವುದನ್ನು ಮುಂದುವರಿಸಿ
ಸಮೋಸ, ಪಿಜ್ಜಾಗಳಲ್ಲಿನ ಸಕ್ಕರೆ-ಎಣ್ಣೆ ಪ್ರಮಾಣ ಪ್ರದರ್ಶಿಸಿ:
 ಕೇಂದ್ರ ಆರೋಗ್ಯ ಇಲಾಖೆ ಆದೇಶಿಸಲು ಕಾರಣವೇನು?

ಸಮೋಸ, ಪಿಜ್ಜಾಗಳಲ್ಲಿನ ಸಕ್ಕರೆ-ಎಣ್ಣೆ ಪ್ರಮಾಣ ಪ್ರದರ್ಶಿಸಿ: ಕೇಂದ್ರ ಆರೋಗ್ಯ ಇಲಾಖೆ ಆದೇಶಿಸಲು ಕಾರಣವೇನು?

anupamamasika@gmail.com
ಜುಲೈ 15, 2025

ನವದೆಹಲಿ: ಬೊಜ್ಜು ಹಾಗೂ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಿ, ಆರೋಗ್ಯಯುತ ಜೀವನಶೈಲಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಮೋಸಾ, ಕಚೋರಿ ಹಾಗೂ ಪಿಜ್ಜಾ ಸೇರಿದಂತೆ ಎಲ್ಲ ಕುರುಕಲು ತಿಂಡಿಗಳಲ್ಲಿರುವ ‘ಎಣ್ಣೆ’ ಹಾಗೂ ‘ಸಕ್ಕರೆ’ ಪ್ರಮಾಣವನ್ನು ಪೊಟ್ಟಣಗಳ ಮೇಲೆ ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ಸಚಿವಾಲಯ ಹಾಗೂ ವಿಭಾಗಗಳಿಗೆ ಸೂಚನೆ ಕಳುಹಿಸಿದೆ.ಬೊಜ್ಜು ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಲೆಟರ್‌ಹೆಡ್‌, ನೋಟ್‌ಪ್ಯಾಡ್‌, ಪೋಲ್ಡರ್‌ಗಳಲ್ಲಿಯೂ ಆರೋಗ್ಯಕ್ಕೆ ಸಂಬಂಧಿಸಿದ ಸಂದೇಶಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

ಓದುವುದನ್ನು ಮುಂದುವರಿಸಿ
500 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ: 
500ನೇ ಕೋಟಿಯ ಟಿಕೆಟ್ ನೀಡಿದ ಸಿದ್ದರಾಮಯ್ಯ

500 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ: 500ನೇ ಕೋಟಿಯ ಟಿಕೆಟ್ ನೀಡಿದ ಸಿದ್ದರಾಮಯ್ಯ

anupamamasika@gmail.com
ಜುಲೈ 14, 2025

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆ ಲತಾ ಅವರನ್ನು ಸನ್ಮಾನಿಸಿದರು. ಬಸ್ಸಿನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಿಸಲಾಯಿತು. ಶಕ್ತಿ ಯೋಜನೆಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, […]

ಓದುವುದನ್ನು ಮುಂದುವರಿಸಿ
1...45

ಇತ್ತೀಚಿನ ಸುದ್ದಿಗಳು

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

“ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

ಸೆಪ್ಟೆಂಬರ್ 27, 2025
‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

ಸೆಪ್ಟೆಂಬರ್ 24, 2025
“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

“ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

ಸೆಪ್ಟೆಂಬರ್ 18, 2025