12ನೇ ಜೂನ್ 2025ರಂದು ಗುಜರಾತಿನ ಸರದಾರ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನಿಗೆ ಪ್ರಯಾಣಕ್ಕಾಗಿ ಹಾರಾಟ ನಡೆಸಿದ ವಿಮಾನ ದುರಂತ ಅಂತ್ಯ ಕಂಡಿದೆ. ದುರಂತದಲ್ಲಿ 265 ಜೀವಗಳು ಬಲಿಯಾಗಿವೆ ಎಂಬ ಮಾಹಿತಿ ಹೊರ ಬಂದಿದೆ. ಇದು ವಾಯು ಯಾನದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ.ಗುಜರಾತಿನ ಅಹಮದಾಬಾದಿನ ಸರದಾರ ವಲ್ಲಭಬಾಯಿ ಪಟೇಲ್ ಅಂತರಾಷ್ಟಿçÃಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ಬೋಯಿಂದ್ 787 ಡ್ರೀಮ್ ಲೈನರ್ ಮಧ್ಯಾಹ್ನ 1.30ಕ್ಕೆ ಲಂಡನಿಗೆ ತನ್ನ ಹಾರಾಟ ಪ್ರಾರಂಭಿಸುತ್ತದೆ. 9 ಗಂಟೆಗಳ ಸುದೀರ್ಘ […]