Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
ದಿನನಿತ್ಯದ ಸುದ್ದಿವೀಡಿಯೊ ಸುದ್ದಿಸಾಮಾಜಿಕಅಡುಗೆಬಹಿರ್ಮುಖಬಾಳಬುತ್ತಿಕಥಾಲೋಕಮಕ್ಕಳ ರಂಗಅಂಕಣಗಳುಪ್ರತಿಭೆಸಾಧನೆಈ ಸಮಾಜಪ್ರತಿಬಿಂಬನಿಮ್ಮ ಪತ್ರಮುಖಪುಟನಮ್ಮ ಬಗ್ಗೆ
ಚಂದಾದಾರರಾಗಿ
Anupama Logoಸುಂಧರ ನಾಳೆಗೆ, ಸುಮಧುರ ಬಾಳಿಗೆ
  • ಸುದ್ದಿಗಳು
    • ದಿನನಿತ್ಯದ ಸುದ್ದಿ
    • ವೀಡಿಯೊ ಸುದ್ದಿ
  • ಆರೋಗ್ಯ ಮತ್ತು ವೈದ್ಯಕೀಯ
    • ಆರೋಗ್ಯ
    • ವೈದ್ಯಕೀಯ
  • ಜೀವನಶೈಲಿ
    • ಸಾಮಾಜಿಕ
    • ಅಡುಗೆ
    • ಬಹಿರ್ಮುಖ
    • ಬಾಳಬುತ್ತಿ
  • ಕಥೆಗಳು
    • ಕಥಾಲೋಕ
    • ಮಕ್ಕಳ ರಂಗ
  • ಲೇಖನಗಳು
    • ಅಂಕಣಗಳು
    • ಪ್ರತಿಭೆ
    • ಸಾಧನೆ
    • ಈ ಸಮಾಜ
    • ಪ್ರತಿಬಿಂಬ
  • ಗಣ್ಯರ ಅಭಿಪ್ರಾಯ
    • ನಿಮ್ಮ ಪತ್ರ
  • ಮುಖಪುಟ
  • ನಮ್ಮ ಬಗ್ಗೆ
Anupama Logo
WOMENS' MONTHLY MAGAZINE

Operated by: Sanmarga Publication Trust

Address: 1st floor, Hidayath Centre Bibi Alabi Road, Bunder, Mangalore 575 001

Email: anupamamasika@gmail.com

Phone: +91 9535445101 | 8197355848

License No.: RNI No. KARKAN 2010/31373

ಸುದ್ದಿಗಳು

  • ದಿನನಿತ್ಯದ ಸುದ್ದಿ
  • ವೀಡಿಯೊ ಸುದ್ದಿ

ಆರೋಗ್ಯ ಮತ್ತು ವೈದ್ಯಕೀಯ

  • ಆರೋಗ್ಯ
  • ವೈದ್ಯಕೀಯ

ಜೀವನಶೈಲಿ

  • ಸಾಮಾಜಿಕ
  • ಅಡುಗೆ
  • ಬಹಿರ್ಮುಖ
  • ಬಾಳಬುತ್ತಿ

ಕಥೆಗಳು

  • ಕಥಾಲೋಕ
  • ಮಕ್ಕಳ ರಂಗ

ಲೇಖನಗಳು

  • ಅಂಕಣಗಳು
  • ಪ್ರತಿಭೆ
  • ಸಾಧನೆ
  • ಈ ಸಮಾಜ
  • ಪ್ರತಿಬಿಂಬ

ಗಣ್ಯರ ಅಭಿಪ್ರಾಯ

  • ನಿಮ್ಮ ಪತ್ರ
ಮುಖಪುಟ
ನಮ್ಮ ಬಗ್ಗೆ

© 2025 Copyrights by Anupama. All Rights Reserved.

ಗಾಝದ ಕರಾಳ ಬದುಕಿನಿಂದ ಹಿಡಿದು ಪ್ರವಾದಿ ಮುಹಮ್ಮದ್(ಸ) ಜೀವನ ಸಂದೇಶವರೆಗೆ…

ಗಾಝದ ಕರಾಳ ಬದುಕಿನಿಂದ ಹಿಡಿದು ಪ್ರವಾದಿ ಮುಹಮ್ಮದ್(ಸ) ಜೀವನ ಸಂದೇಶವರೆಗೆ…

Author imageಶಹನಾಜ್ ಎಮ್.
ಸೆಪ್ಟೆಂಬರ್ 16, 2025

ಇಂದು ನಮ್ಮನ್ನು ಹೆಚ್ಚು ದುಃಖಿತರನ್ನಾಗಿಸುವ ಸುದ್ಧಿಯೆಂದರೆ ಗಾಝಾ(ಫೆಲೆಸ್ತೀನ್) ಜನರ ಬದುಕಿನ ಕರಾಳ ದೃಶ್ಯ. ಶೈತಾನ್ ನೇತ್ಯಾನಾಹುವಿನ ರಕ್ತದಾಹ ಮಿತಿಮೀರುತ್ತಿದೆ. ಒಂದು ಸಮುದಾಯದ ವಂಶವನ್ನೇ ಭೂಮಿಯಿಂದ ಇಲ್ಲವಾಗಿಸುವ ಅವನ ಪ್ರಯತ್ನಕ್ಕೆ ವಿಶ್ವದಲ್ಲಿ ವಿರೋಧದ ಧ್ವನಿಯೂ ಹೆಚ್ಚುತ್ತಿದೆ. ಇಸ್ರೇಲಿನ ಯಹೂದಿಯರೇ ಯುದ್ಧ ನಿಲ್ಲಿಸಲು ಪ್ರತಿಭಟನೆಗೆ ಇಳಿದಿದ್ದಾರೆ. ಆದ್ರೆ… ಈ ರಾಕ್ಷಸ ಮತ್ತು ಆತನ ಝಿಯೋನಿಸ್ಟ್ ಸಮೂಹಕ್ಕೆ ಗಾಝವನ್ನು ಸ್ಮಶಾನ ಮಾಡುವ ಹುಚ್ಚು ಆವೇಶ ಮೈ ಮೇಲೆ ಉಕ್ಕಿದೆ. ಹಸಿವಿನಿಂದ ಬಳಲುತ್ತಿರುವ ಮಕ್ಕಳು, ಹಿರಿಯರು ಅಲ್ಲಿ ಸಾಯುತ್ತಿದ್ದಾರೆ. ನಮ್ಮ ಪ್ರತೀ ಪ್ರಾರ್ಥನೆಯಲ್ಲೂ […]

ಓದುವುದನ್ನು ಮುಂದುವರಿಸಿ
ಪತ್ನಿಗೆ ಆರ್ಥಿಕ ಸ್ಥಿತಿ ತಿಳಿಸಿದರೆ ಏನಾಗಬಹುದು..?

ಪತ್ನಿಗೆ ಆರ್ಥಿಕ ಸ್ಥಿತಿ ತಿಳಿಸಿದರೆ ಏನಾಗಬಹುದು..?

Author imageಶಮು
ಸೆಪ್ಟೆಂಬರ್ 3, 2025

ಪತಿ-ಪತ್ನಿಯರ ಸಂಬಂಧ ಕೇವಲ ಶಾರೀರಿಕ ಸುಖಕ್ಕೆ ಮಾತ್ರ ಮೀಸಲು ಎಂಬ ನಂಬಿಕೆ ಕೆಲವರಿಗೆ, ವಂಶ ಬೆಳೆಸುವುದೇ ಮದುವೆಯ ಉದ್ದೇಶ ಎಂದು ಭಾವಿಸುವವರೂ ಇದ್ದಾರೆ. ಇದಕ್ಕಿಂತಲೂ ಮಿಗಿಲಾಗಿ ಪತಿ-ಪತ್ನಿಯು ಪರಸ್ಪರರ ಹಿತಚಿಂತಕರಾಗಿರುತ್ತಾರೆ. ಆದ್ದರಿಂದಲೇ ಕುರ್‌ಆನ್‌ನಲ್ಲಿ ಪತಿ-ಪತ್ನಿಯನ್ನು ಪರಸ್ಪರರ ಉಡುಪು ಎನ್ನಲಾಗಿದೆ. ಅವರನ್ನು ಜೋಡಿ’ ಎನ್ನಲಾಗಿದೆ.ಉಡುಪು’ ಯಾವ ರೀತಿ ಒಂದು ಶರೀರದ ನಗ್ನತೆಯನ್ನು ಮರೆಮಾಡುವ ಮೂಲಕ ಗೌರವಕ್ಕೆ ಪಾತ್ರವಾಗಿರುತ್ತದೋ… ಅದೇ ರೀತಿ ದಂಪತಿಗಳು ಪರಸ್ಪರರ ಗೌರವ ಉಳಿಸುವ ವ್ಯಕ್ತಿತ್ವ ಉಳ್ಳವರಾಗಿರುತ್ತಾರೆ. ಪತಿಯು ಆರ್ಥಿಕ ಸ್ತಂಭವಾಗಿದ್ದರೆ, ಪತ್ನಿಯು ಮನೆಯ ಜವಾಬ್ದಾರಿಯನ್ನು ಹೊರುವವಳಾಗಿರುತ್ತಾಳೆ. […]

ಓದುವುದನ್ನು ಮುಂದುವರಿಸಿ
ಹೃದಯದ ಮಾತು: 
ಶಹನಾಝ್ ಎಂ.

ಹೃದಯದ ಮಾತು: ಶಹನಾಝ್ ಎಂ.

Author imageಶಹನಾಝ್ ಎಂ.
ಆಗಸ್ಟ್ 23, 2025

ಇಂದಿನ ಆಧುನಿಕ ಶೈಕ್ಷಣಿಕವಾಗಿ ಮುಂದುವರಿದ ಸಮಾಜದಲ್ಲೂ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮೌಢ್ಯಗಳು ನೆಲೆಸಿದೆ ಎಂದರೆ ನಾಚಿಗೆಕೇಡು. ನಮ್ಮ ಮಹಾರಾಷ್ಟçದಲ್ಲಿ ಶಾಲೆಯ ಶೌಚಾಲಯದಲ್ಲಿ ಹೆಣ್ಣಿನ ಮಾಸಿಕ ಮುಟ್ಟುವಿನ ರಕ್ತದ ಕಲೆಗಳು ಕಾಣಿಸಿದಕ್ಕಾಗಿ ಶಿಕ್ಷಕನೋರ್ವ ವಿದ್ಯಾರ್ಥಿನಿಯರ ವಸ್ತç ಬಿಚ್ಚಿಸಿ ತನಿಖೆ ಮಾಡಿದರಂತೆ! ಮಹಿಳಾ ಸಮೂಹಕ್ಕೇ ಇದು ಅವಮಾನದ ಸಂಗತಿ. ಹೆಣ್ಣಿಗೆ ತಾನು ಯಾವ ದಿನಕ್ಕೆ ಮುಟ್ಟಾಗುತ್ತೇನೆಂದು ಸರಿಯಾಗಿ ತಿಳಿಯದೇ ಇರುವ ಪರಿಸ್ಥಿತಿಯಲ್ಲಿರುವಾಗ ಶಾಲೆಯಲ್ಲಿ ರಕ್ತಸ್ರಾವ ಆದಾಗ ಏನು ಮಾಡಬೇಕು? ಹಾರ್ಮೋನಿನ ಏರುಪೇರಿನಿಂದ ಯಾವಾಗಬೇಕಾದರೂ ರಕ್ತ ಕಾಣಿಸಬಹುದು. ಅಂತಹ ಸಮಯದಲ್ಲಿ ಈ […]

ಓದುವುದನ್ನು ಮುಂದುವರಿಸಿ
ಮಗಳನ್ನೇ ಗುಂಡಿಟ್ಟು ಕೊಂದ ತಂದೆ: 
ರಾಷ್ಟ್ರೀಯ ಟೆನಿಸ್ ಆಟಗಾರ್ತಿ ಹತ್ಯೆಗೆ ಕಾರಣವೇನು ಗೊತ್ತೇ?

ಮಗಳನ್ನೇ ಗುಂಡಿಟ್ಟು ಕೊಂದ ತಂದೆ: ರಾಷ್ಟ್ರೀಯ ಟೆನಿಸ್ ಆಟಗಾರ್ತಿ ಹತ್ಯೆಗೆ ಕಾರಣವೇನು ಗೊತ್ತೇ?

Author imageಕುಲ್ಸೂಮ್ ಅಬೂಬಕರ್
ಆಗಸ್ಟ್ 2, 2025

ಹೆಣ್ಣು ಮಕ್ಕಳ ಸಾಧನೆಗೆ ಹೆಮ್ಮೆ ಪಡುವ ಬದಲಿಗೆ ಕೆಲವರು ಅದನ್ನು ಅಪಮಾನವೆಂದೂ, ಹೆತ್ತವರ ಗೌರವಕ್ಕೆ ಭಂಗವೆಂದು ಪರಿಗಣಿಸುತ್ತಿರುವುದು ಎಷ್ಟೊಂದು ದುಃಖದ ಸಂಗತಿಯಾಗಿದೆ. ಗುರುಗಾಂವ್‌ನಲ್ಲಿ ಟೆನಿಸ್ ಆಟಗಾರ್ತಿಯ ಹತ್ಯೆ, ಸಾಂಸ್ಕೃತಿಕ ಮೌಲ್ಯಗಳ ಬಲಿ ಸಮಾಜದ ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಬೆಳವಣಿಗೆ ಅಲ್ಲ; ಅದು ಮಾನವೀಯ ಮೌಲ್ಯಗಳ ಗಾಢ ಬೆಳೆತವನ್ನೂ ಒಳಗೊಂಡಿರಬೇಕು.ಇತ್ತೀಚೆಗೆ ಹರಿಯಾಣದ ಗುರುಗಾಂವ್‌ನಲ್ಲಿ ನಡೆದ ದಾರುಣ ಘಟನೆ ಈ ಮಾತಿಗೆ ಉಜ್ವಲ ಸಾಕ್ಷಿ. ರಾಷ್ಟ್ರಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ (25) ಅವಳನ್ನು ಅವಳ ತಂದೆ ದೀಪಕ್ […]

ಓದುವುದನ್ನು ಮುಂದುವರಿಸಿ
ಮನೆಯಾಕೆಯ ಆಸೆಗಳು…

ಮನೆಯಾಕೆಯ ಆಸೆಗಳು…

Author imageಅಸ್ಮತ್ ವಗ್ಗ
ಜುಲೈ 12, 2025

ಬೆಳ್ಳಂಬೆಳಗ್ಗೆ ಏಳುವ, ಮಕ್ಕಳ ಬುತ್ತಿ ಕಟ್ಟಿಶಾಲೆಗೆ ಹೊರಡಿಸುವ, ಪತಿ, ಅತ್ತೆಮಾವನ ಬೇಕು ಬೇಡಗಳನ್ನು ಗಮನಿಸುವಆಕೆಗೂ ಇದೆಯಲ್ಲವೇ ಚಿಕ್ಕಪುಟ್ಟ ಆಸೆಗಳು. ಬೆಳಗ್ಗಿನ ಚುಮುಚುಮು ಚಳಿಗೆಹೊದ್ದುಕೊಂಡ ಹೊದಿಕೆಯನ್ನು ಮತ್ತಷ್ಟು ಗಟ್ಟಿಯಾಗಿ ಅವುಚಿಕೊಂಡುಆ ಸವಿನಿದ್ದೆಯನ್ನು ಸಂಪೂರ್ಣವಾಗಿ ಅನುಭವಿಸುವ ಆಸೆ. ಕಾವಲಿಯಿಂದ ಆಗಷ್ಟೇ ಎದ್ದ,ಕುರುಕುರು ಎನ್ನುವ ಬಿಸಿಬಿಸಿ ದೋಸೆಯನ್ನು ನೆಮ್ಮದಿಯಿಂದಸವಿಯುವ ಆಸೆ ಊಟದ ಮೇಜಿನಲ್ಲಿ ಮಧ್ಯದಲ್ಲಿ ಒಮ್ಮೆಯೂ ಏಳದೆ,ಬಿಸಿಬಿಸಿ ಅನ್ನವ ಸಂತೃಪ್ತಿಯಿಂದ ತಿನ್ನುವ ಆಸೆ ಬೆಳಗ್ಗೆ, ಮಧ್ಯಾಹ್ನ, ರಾತ್ರಿಯಡಿಗೆಗೆಏನು ಮಾಡಲಿ ಎಂಬ ಚಿಂತೆಯನ್ನುಒಂದು ದಿನವಾದರೂ ಬಿಡುವ ಆಸೆ. ಅಮ್ಮಾ ಅದೆಲ್ಲಿ? ಇವಳೇ ಇದೆಲ್ಲಿ?ನನ್ನ […]

ಓದುವುದನ್ನು ಮುಂದುವರಿಸಿ

ಇತ್ತೀಚಿನ ಸುದ್ದಿಗಳು

ಗಾಝದ ಕರಾಳ ಬದುಕಿನಿಂದ ಹಿಡಿದು ಪ್ರವಾದಿ ಮುಹಮ್ಮದ್(ಸ) ಜೀವನ ಸಂದೇಶವರೆಗೆ…

ಗಾಝದ ಕರಾಳ ಬದುಕಿನಿಂದ ಹಿಡಿದು ಪ್ರವಾದಿ ಮುಹಮ್ಮದ್(ಸ) ಜೀವನ ಸಂದೇಶವರೆಗೆ…

ಸೆಪ್ಟೆಂಬರ್ 16, 2025
ಪತ್ನಿಗೆ ಆರ್ಥಿಕ ಸ್ಥಿತಿ ತಿಳಿಸಿದರೆ ಏನಾಗಬಹುದು..?

ಪತ್ನಿಗೆ ಆರ್ಥಿಕ ಸ್ಥಿತಿ ತಿಳಿಸಿದರೆ ಏನಾಗಬಹುದು..?

ಸೆಪ್ಟೆಂಬರ್ 3, 2025
ಹೃದಯದ ಮಾತು: 
ಶಹನಾಝ್ ಎಂ.

ಹೃದಯದ ಮಾತು: ಶಹನಾಝ್ ಎಂ.

ಆಗಸ್ಟ್ 23, 2025